ಬ್ರೇಕಿಂಗ್ ನ್ಯೂಸ್
10-12-20 03:25 pm Mangalore Correspondent ಕರಾವಳಿ
ಮಂಗಳೂರು, ಡಿ.10: ಗೋವು ಕೃಷಿಕರ ಪಾಲಿಗೆ ಜೀವನಾಡಿ. ಅಂಥ ಗೋವಿನ ರಕ್ಷಣೆಗಾಗಿ ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಸಿದ್ದರಾಮಯ್ಯ ಜಾತ್ಯತೀತ ನೆಪದಲ್ಲಿ ತುಷ್ಟೀಕರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಕೃಷಿಕನ ಬದುಕಿನ ಪರವಾಗಿ ನಾವು ಕಾನೂನು ತಂದಿದ್ದೇವೆ. ಇದನ್ನು ವಿರೋಧಿಸುವುದಾದ್ರೆ ಸಿದ್ದರಾಮಯ್ಯ ಕೃಷಿಕರ ವಿರುದ್ಧ ಇದ್ದಾರೆ ಅಂತ ಆಗಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನಡೆಸಲಾಯಿತು. ಗೋವಿಗೆ ನಳಿನ್ ಕುಮಾರ್ ಪೂಜೆ ನೆರವೇರಿಸಿದರು.



ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ನಳಿನ್ ಕುಮಾರ್, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಪ್ರತಿ ಮನೆಯಲ್ಲಿ ಗೋವುಗಳಿದ್ದವು. ಅದನ್ನು ಭಾರತೀಯರೆಲ್ಲ ಪೂಜಿಸುತ್ತಿದ್ದರು. ದೇವತೆಯ ಸ್ಥಾನದಲ್ಲಿರುವ ಗೋವನ್ನು ರಕ್ಷಿಸಲು ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಕಾನೂನು ತರುತ್ತೇವೆಂದು ಮೊದಲಿಂದಲೂ ಹೇಳಿಕೊಂಡು ಬರಲಾಗಿತ್ತು. ಯಡಿಯೂರಪ್ಪ ಈಗ ಮಾತು ಈಡೇರಿಸಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯ ಚರ್ಚೆ ಮಾಡಬೇಕಿತ್ತು ಎನ್ನಲು ಈ ಹಿಂದೆ ಮಸೂದೆ ತರುವಾಗ ಕಾಂಗ್ರೆಸ್ ಚರ್ಚೆ ಮಾಡಿತ್ತಾ..? ನಾವು ಸದನ ಸಮಿತಿಯಲ್ಲಿಟ್ಟು ಅನುಮೋದನೆ ಪಡೆದಿದ್ದೇವೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೋಹತ್ಯೆಯ ಪರವಾಗಿದೆ. ಆದ್ದರಿಂದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Video:
The Karnataka government on Wednesday passed a law to ban the slaughter of all kinds of cattle in the state, The Mangalore BJP leaders offered special puja to cows near BJP office in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm