ಬ್ರೇಕಿಂಗ್ ನ್ಯೂಸ್
10-12-20 03:58 pm Mangalore Correspondent ಕರಾವಳಿ
ಕಡಬ, ಡಿ.10 : 108 ಆಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯನ್ನು ಒಯ್ಯುತ್ತಿದ್ದಾಗ ಆಕೆಗೆ ಹೆರಿಗೆಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.
ಸುಳ್ಯ ತಾಲೂಕಿನ ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬವರ ಪತ್ನಿ ಮೊದಲ ಹೆರಿಗೆಗಾಗಿ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಸುಳ್ಯ ಸಮೀಪದ ಐವರ್ನಾಡು ಸಮೀಪಿಸುತ್ತಿದ್ದಂತೆ ಮಹಿಳೆಗೆ ಹೆರಿಗೆಯಾಗಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ, ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದಾರೆ.
ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಜ್ಞಾ ಹಾಗೂ ರಾಜೇಶ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm