ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm