ಬ್ರೇಕಿಂಗ್ ನ್ಯೂಸ್
31-07-20 07:36 am Mangalore Correspondant ಕರಾವಳಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 198 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇವೇಳೆ ಬುಧವಾರ ಮತ್ತು ಗುರುವಾರ ಮೃತಪಟ್ಟ ಎಂಟು ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಕೋವಿಡ್ ದೃಢಪಟ್ಟ 27 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 80 ಮಂದಿಗೆ ಇನ್ಫ್ಲೂಯೆನ್ಜ್ ಲೈಕ್ ಇಲ್ನೆಸ್, 14 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ, ನಾಲ್ವರಿಗೆ ಅಂತಾರಾಷ್ಟ್ರೀಯ ಪ್ರಯಾಣದಿಂದ ಸೋಂಕು ತಗಲಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಕೋವಿಡ್ ಮುಕ್ತರಾಗಿ 105 ಮಂದಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 5,509 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 2,561 ಮಂದಿ ಗುಣಮುಖರಾಗಿದ್ದಾರೆ. 2,800 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಮೃತಪಟ್ಟ ಎಂಟು ಮಂದಿಯ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಗುರುವಾರ ಸ್ವೀಕೃತವಾಗಿದ್ದು, ಎಲ್ಲರಿಗೂ ಕೋವಿಡ್ ಇರುವುದು ದೃಢಪಟ್ಟಿದೆ. ಎಲ್ಲ ಮರಣಗಳ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಮೃತ ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ಪತ್ತೆ
– ಪುತ್ತೂರಿನ 36ರ ಮಹಿಳೆ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ಸೆಪ್ಟಿಕ್ ಶಾಕ್, ರೇನಲ್ ಫೈಲ್ಯೂರ್ನಿಂದ ಬಳಲುತ್ತಿದ್ದರು.
-ಮಂಗಳೂರಿನ 60ರ ಮಹಿಳೆ ಗುರುವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ರೆಸ್ಪಿರೇಟರಿ ಫೈಲ್ಯೂರ್ನಿಂದ ಬಳಲುತ್ತಿದ್ದರು.
– ದಾವಣಗೆರೆ ಮೂಲದ 60ರ ಮಹಿಳೆ ಜು. 23ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯೂಟ್ ರೆಸ್ಪಿರೇಟರಿ ಇನ್ಫೆಕ್ಷನ್, ಡಯಾಬಿಟಿಸ್, ಹೈಪರ್ಟೆನ್ಷನ್ನಿಂದ ಬಳಲುತ್ತಿದ್ದರು.
– ಮಂಗಳೂರಿನ 57ರ ವ್ಯಕ್ತಿ ಜು. 26ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ 29ರಂದು ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು.
– ಮೈಸೂರಿನ 75ರ ವೃದ್ಧ ಜು. 26ರಂದು ವೆನಾÉಕ್ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಸ್ತಮಾ, ಅಧಿಕ ರಕ್ತದೊತ್ತಡ, ನ್ಯುಮೋನಿಯಾದಿಂದ ಬಳಲುತ್ತಿದ್ದರು.
– ಪುತ್ತೂರಿನ 64ರ ವ್ಯಕ್ತಿ ಜು. 22ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾದಿಂದ ಬಳಲುತ್ತಿದ್ದರು.
– ಮಂಗಳೂರಿನ 52 ವರ್ಷದ ವ್ಯಕ್ತಿ ಜು. 28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ಅಕ್ಯುಟ್ ಕೊರೊನರಿ ಈವೆಂಟ್ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದರು.
– ಮಂಗಳೂರಿನ 87ರ ವೃದ್ಧೆ ಜು. 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ಮೃತಪಟ್ಟಿದ್ದಾರೆ. ಅವರು ರೀಫ್ರಾಕ್ಟರಿ ಹೈಪೋಕ್ಸೇಮಿಯಾ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm