ಬ್ರೇಕಿಂಗ್ ನ್ಯೂಸ್
08-08-20 09:29 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 08: ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಓರ್ವ ಹುಡುಗಿ ಹಾಗೂ ನಾಲ್ವರು ಹುಡುಗರನ್ನು ಪತ್ತೆ ಮಾಡಿದ ಹಿಂದು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಬಿರುಮಲೆ ಬೆಟ್ಟದಲ್ಲಿ ನಡೆದಿದೆ.
ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೇರಳ ರಾಜ್ಯ ನೋಂದಾವಣೆಯಾಗಿರುವ ಕಾರು, ಓರ್ವ ಯುವತಿ ನಾಲ್ವರ ಯುವಕರೊಂದಿಗೆ ಗಾಂಜಾ ಸೇವಿಸಿ ಅನೈತಿಕ ಚಟುವಟಿಯಲ್ಲಿ ತೊಡಗಿರುವುದನ್ನು ಹಿಂದು ಸಂಘಟನೆಯ ಕಾರ್ಯಕರ್ತರು ಪತ್ತೆ ಮಾಡಿ ಕೂಡಲೇ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಯುವತಿ ಹಾಗೂ ನಾಲ್ವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಕಾರಿನಲ್ಲಿ ಕರೆತಂದು ಮಾಧಕ ದ್ರವ್ಯ ತಿನ್ನಿಸಿ ಹಿಂದು ಯುವತಿಯನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಬೃಹತ್ ಜಾಲವಾಗಿರಬಹದು ಎಂಬ ಶಂಕೆಗಳು ವ್ಯಕ್ತವಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm