ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm