ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm