ಬ್ರೇಕಿಂಗ್ ನ್ಯೂಸ್
29-09-24 05:33 pm Mangalore Correspondent ಕರಾವಳಿ
ಮಂಗಳೂರು, ಸೆ.29: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದ್ವೀಪದ ಜಮೀನಿನ ವಾಸ್ತವ ವಿಸ್ತೀರ್ಣ ಅರಿಯಲು ಅಧಿಕೃತ ಸರ್ವೆ ನಡೆಸಲು ಸ್ಪೀಕರ್ ಯು.ಟಿ.ಖಾದರ್ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ Satellite images ಅನ್ನು Google Engine Portal ಮೂಲಕ ತೆಗೆಯಬೇಕು ಮತ್ತು ಅಧಿಕೃತ ಸರ್ವೆಯರ್ ಮೂಲಕ ಸರ್ವೆ ನಡೆಸಬೇಕು. ಕಂದಾಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಈ ಹಿಂದೆ ದ್ವೀಪದ ಮೂಲ ವಿಸ್ತೀರ್ಣ ಎಷ್ಟಿತ್ತು ಮತ್ತು ಈಗ ಎಷ್ಟಿದೆ? ವಿಸ್ತೀರ್ಣದಲ್ಲಿ ಕೊರತೆ ಕಂಡು ಬಂದಿದ್ದರೆ ಅದಕ್ಕೆ ಕಾರಣ ಏನು? ಎಂಬುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಖಾದರ್ ನಿರ್ದೇಶನ ನೀಡಿದ್ದಾರೆ.
ಈಗಾಗಲೇ ಈ ಭಾಗದ ಜನರು ಅಕ್ರಮ ಮರಳುಗಾರಿಕೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅದರಂತೆ ಅಕ್ರಮ ಮರಳುಗಾರಿಕೆ ತಡೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿಕೃತ ಸರ್ವೆ ನಡೆಸಿದ ಬಳಿಕ ವಾಸ್ತವ ತಿಳಿಯಲಿದೆ. ಮರಳುಗಾರಿಕೆಯಿಂದ ದ್ವೀಪದ ವಿಸ್ತೀರ್ಣದಲ್ಲಿ ಕಡಿಮೆ ಕಂಡುಬಂದಿದ್ದರೆ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದ್ವೀಪದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ಪೀಕರ್ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಧಿಕಾರಿ ಅವರು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಪೊಲೀಸ್ ಉಪಾಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಹಿತ 6 ಮಂದಿಯ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
Mangalore Speaker Khader orders survey of Pavoor uliya Island, Action against illegal miniers. Meanwhile, Deputy Commissioner M.P. Mullai Muhilan in his September 17 order directed officials of the revenue, police, and mines and geology department to initiate strict action, including seizing of boats and vehicles, if they were found to be engaged in illegal sand extraction in the CRZ area of the Netravathi.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm