ಬ್ರೇಕಿಂಗ್ ನ್ಯೂಸ್
29-09-24 05:33 pm Mangalore Correspondent ಕರಾವಳಿ
ಮಂಗಳೂರು, ಸೆ.29: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದ್ವೀಪದ ಜಮೀನಿನ ವಾಸ್ತವ ವಿಸ್ತೀರ್ಣ ಅರಿಯಲು ಅಧಿಕೃತ ಸರ್ವೆ ನಡೆಸಲು ಸ್ಪೀಕರ್ ಯು.ಟಿ.ಖಾದರ್ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ Satellite images ಅನ್ನು Google Engine Portal ಮೂಲಕ ತೆಗೆಯಬೇಕು ಮತ್ತು ಅಧಿಕೃತ ಸರ್ವೆಯರ್ ಮೂಲಕ ಸರ್ವೆ ನಡೆಸಬೇಕು. ಕಂದಾಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಈ ಹಿಂದೆ ದ್ವೀಪದ ಮೂಲ ವಿಸ್ತೀರ್ಣ ಎಷ್ಟಿತ್ತು ಮತ್ತು ಈಗ ಎಷ್ಟಿದೆ? ವಿಸ್ತೀರ್ಣದಲ್ಲಿ ಕೊರತೆ ಕಂಡು ಬಂದಿದ್ದರೆ ಅದಕ್ಕೆ ಕಾರಣ ಏನು? ಎಂಬುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಖಾದರ್ ನಿರ್ದೇಶನ ನೀಡಿದ್ದಾರೆ.
ಈಗಾಗಲೇ ಈ ಭಾಗದ ಜನರು ಅಕ್ರಮ ಮರಳುಗಾರಿಕೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅದರಂತೆ ಅಕ್ರಮ ಮರಳುಗಾರಿಕೆ ತಡೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿಕೃತ ಸರ್ವೆ ನಡೆಸಿದ ಬಳಿಕ ವಾಸ್ತವ ತಿಳಿಯಲಿದೆ. ಮರಳುಗಾರಿಕೆಯಿಂದ ದ್ವೀಪದ ವಿಸ್ತೀರ್ಣದಲ್ಲಿ ಕಡಿಮೆ ಕಂಡುಬಂದಿದ್ದರೆ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದ್ವೀಪದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ಪೀಕರ್ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಧಿಕಾರಿ ಅವರು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಪೊಲೀಸ್ ಉಪಾಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಹಿತ 6 ಮಂದಿಯ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
Mangalore Speaker Khader orders survey of Pavoor uliya Island, Action against illegal miniers. Meanwhile, Deputy Commissioner M.P. Mullai Muhilan in his September 17 order directed officials of the revenue, police, and mines and geology department to initiate strict action, including seizing of boats and vehicles, if they were found to be engaged in illegal sand extraction in the CRZ area of the Netravathi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm