ಬ್ರೇಕಿಂಗ್ ನ್ಯೂಸ್
29-09-24 05:33 pm Mangalore Correspondent ಕರಾವಳಿ
ಮಂಗಳೂರು, ಸೆ.29: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದ್ವೀಪದ ಜಮೀನಿನ ವಾಸ್ತವ ವಿಸ್ತೀರ್ಣ ಅರಿಯಲು ಅಧಿಕೃತ ಸರ್ವೆ ನಡೆಸಲು ಸ್ಪೀಕರ್ ಯು.ಟಿ.ಖಾದರ್ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ Satellite images ಅನ್ನು Google Engine Portal ಮೂಲಕ ತೆಗೆಯಬೇಕು ಮತ್ತು ಅಧಿಕೃತ ಸರ್ವೆಯರ್ ಮೂಲಕ ಸರ್ವೆ ನಡೆಸಬೇಕು. ಕಂದಾಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಈ ಹಿಂದೆ ದ್ವೀಪದ ಮೂಲ ವಿಸ್ತೀರ್ಣ ಎಷ್ಟಿತ್ತು ಮತ್ತು ಈಗ ಎಷ್ಟಿದೆ? ವಿಸ್ತೀರ್ಣದಲ್ಲಿ ಕೊರತೆ ಕಂಡು ಬಂದಿದ್ದರೆ ಅದಕ್ಕೆ ಕಾರಣ ಏನು? ಎಂಬುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಖಾದರ್ ನಿರ್ದೇಶನ ನೀಡಿದ್ದಾರೆ.
ಈಗಾಗಲೇ ಈ ಭಾಗದ ಜನರು ಅಕ್ರಮ ಮರಳುಗಾರಿಕೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅದರಂತೆ ಅಕ್ರಮ ಮರಳುಗಾರಿಕೆ ತಡೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿಕೃತ ಸರ್ವೆ ನಡೆಸಿದ ಬಳಿಕ ವಾಸ್ತವ ತಿಳಿಯಲಿದೆ. ಮರಳುಗಾರಿಕೆಯಿಂದ ದ್ವೀಪದ ವಿಸ್ತೀರ್ಣದಲ್ಲಿ ಕಡಿಮೆ ಕಂಡುಬಂದಿದ್ದರೆ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದ್ವೀಪದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ಪೀಕರ್ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಧಿಕಾರಿ ಅವರು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಪೊಲೀಸ್ ಉಪಾಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಹಿತ 6 ಮಂದಿಯ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
Mangalore Speaker Khader orders survey of Pavoor uliya Island, Action against illegal miniers. Meanwhile, Deputy Commissioner M.P. Mullai Muhilan in his September 17 order directed officials of the revenue, police, and mines and geology department to initiate strict action, including seizing of boats and vehicles, if they were found to be engaged in illegal sand extraction in the CRZ area of the Netravathi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am