ಬ್ರೇಕಿಂಗ್ ನ್ಯೂಸ್
29-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.29: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ನಡೆದಿದೆ.
ಭಾನುವಾರ ಸಂಜೆ ನಾಲ್ವರು ಯುವಕರು ಫಲ್ಗುಣಿ ನದಿಗೆ ಈಜಲು ತೆರಳಿದ್ದರು. ಮಂಗಳೂರು ನಗರದ ಅರುಣ್, ದೀಕ್ಷಿತ್, ಸುಮಿತ್ , ಅನೀಶ್ ಎಂಬ ನಾಲ್ವರು ಈಜಲೆಂದು ನದಿಗೆ ತೆರಳಿದ್ದರು. ನೀರಿನ ಸೆಳತಕ್ಕೆ ಸಿಲುಕಿ ಕೊಟ್ಟಾರ ಚೌಕಿಯ ಸುಮಿತ್ (20) ಮತ್ತು ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂಬವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಮಾಹಿತಿ ತಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಬಜ್ಪೆ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drowned in Palguni river at Maravoor in Mangalore. Fire service personal are in the search operation. Four youths who went swimming in which two have gone missing.
05-05-26 03:52 pm
HK News Desk
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
05-05-26 10:30 pm
HK News Staffer
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
05-05-26 11:23 pm
HK News Desk
Minister Zameer Ahmed Khan, House robbery: ಸಚ...
05-05-26 05:22 pm
ಕ್ಯಾನ್ಸರ್ಗೆ ಬಲಿಯಾದ ವಿಜಿಲೆನ್ಸ್ ಎಸ್ಪಿ ಬಿ.ಎನ್...
03-05-26 09:19 pm
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm