ಬ್ರೇಕಿಂಗ್ ನ್ಯೂಸ್
29-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.29: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ನಡೆದಿದೆ.
ಭಾನುವಾರ ಸಂಜೆ ನಾಲ್ವರು ಯುವಕರು ಫಲ್ಗುಣಿ ನದಿಗೆ ಈಜಲು ತೆರಳಿದ್ದರು. ಮಂಗಳೂರು ನಗರದ ಅರುಣ್, ದೀಕ್ಷಿತ್, ಸುಮಿತ್ , ಅನೀಶ್ ಎಂಬ ನಾಲ್ವರು ಈಜಲೆಂದು ನದಿಗೆ ತೆರಳಿದ್ದರು. ನೀರಿನ ಸೆಳತಕ್ಕೆ ಸಿಲುಕಿ ಕೊಟ್ಟಾರ ಚೌಕಿಯ ಸುಮಿತ್ (20) ಮತ್ತು ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂಬವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ.
ಮಾಹಿತಿ ತಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಬಜ್ಪೆ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drowned in Palguni river at Maravoor in Mangalore. Fire service personal are in the search operation. Four youths who went swimming in which two have gone missing.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm