ಬ್ರೇಕಿಂಗ್ ನ್ಯೂಸ್
05-10-24 11:37 am Mangalore Correspondent ಕರಾವಳಿ
ಉಳ್ಳಾಲ, ಅ.5: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯೋರ್ವರು ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೊಲ್ಯ ಕುಜುಮಗದ್ದೆಯಲ್ಲಿ ನಡೆದಿದೆ.
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು, ಗೋರ್ದಡ್ಡು ನಿವಾಸಿಯಾದ ಪ್ರಸಾದ್ ಕಳೆದ ಕೆಲವು ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಾದ ಬಗ್ಗೆ ಅವರ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದರು. ಮನೆಮಂದಿ ನೆರೆಹೊರೆಯವರು ಹುಡುಕಾಡಿದ್ದು ಇಂದು ಬೆಳಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮನೆಗೆ ಹಿರಿ ಮಗನಾದ ಮೃತ ಪ್ರಸಾದ್ ತಾಯಿ, ತಂದೆ, ಇಬ್ಬರು ಸಹೋದರರು,ಓರ್ವ ಸಹೋದರಿಯನ್ನ ಅಗಲಿದ್ದಾರೆ.
Missing person body found inside well at kolya near someshwara in Mangalore. The deceased has been identified as Prasad (44). Ullal police are now investigating the case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 09:49 am
HK News Staffer
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am