ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.


ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm