ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.








ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm