ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.
ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm