ಬ್ರೇಕಿಂಗ್ ನ್ಯೂಸ್
11-12-20 11:57 am Mangalore Correspondent ಕರಾವಳಿ
ಬಂಟ್ವಾಳ, ಡಿ.11 : ಬಂಟ್ವಾಳ ಪುರಸಭೆಯ ಆರೋಗ್ಯಧಿಕಾರಿ ಒಬ್ಬರು ಮೇಲಾಧಿಕಾರಿಯ ಮಾನಸಿಕ ಹಿಂಸೆಯಿಂದ ಬೇಸತ್ತು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮೇಲಧಿಕಾರಿಯ ಮಾನಸಿಕ ಹಿಂಸೆ ತಾಳಲಾರದೆ ವಿಟ್ಲ ಪುಣಚ ನಿವಾಸಿ ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್ ಪತ್ರ ಬರೆದಿಟ್ಟು, ಮೆಲ್ಕಾರ್ನಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸುಳ್ಯ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಪುರಸಭೆಗೆ ವರ್ಗಾಯಿಸಲಾಗಿತ್ತು. ಮುಖ್ಯಾಧಿಕಾರಿ ಪ್ರತಿದಿನ ಬೈಯ್ಯುವುದು, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದುವರೆಗೆ ಯಾವುದೇ ಎದುರುತ್ತರ ನೀಡಿಲ್ಲ. ಅವರಿಗೆ ನನ್ನ ಅಮ್ಮನ ಸ್ಥಾನ ನೀಡಿರುತ್ತೇನೆ ಎಂದು ಹೆಲ್ತ್ ಆಫೀಸರ್ ತನ್ನ ಡೆತ್ನೋಟ್ನಲ್ಲಿ ಬರೆದಿದ್ದಾರೆ.
Bantwal Health officer attempts for Suicide writing a death note of being pressurised by Higher officers.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am