ಬ್ರೇಕಿಂಗ್ ನ್ಯೂಸ್
08-10-24 01:18 pm Mangalore Correspondent ಕರಾವಳಿ
ಮಂಗಳೂರು, ಅ.8: ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಇವರ ಮೇಲೆ ದಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಆಲ್ವಿನ್ ಅವರು ಉಳಿಯ ಪಾವೂರು, ರಾಣಿಪುರ, ಉಳ್ಳಾಲ ಹೊಯ್ಗೆ, 62ನೇ ತೋಕೂರು ಕೆಂಜಾರು ಈ ಪ್ರದೇಶಗಳ ದ್ವೀಪಗಳನ್ನು ಉಳಿಸುವ ಉದ್ದೇಶದಿಂದ ಸೆ.27ರಂದು ನಡೆಸಿದ ಬೃಹತ್ ಪ್ರತಿಭಟನೆಯ ಫಲವಾಗಿ ಶಾಂತಿ ಪ್ರಿಯರಾದ ನಮಗೆ ಸಿಕ್ಕ ಕಾಣಿಕೆಯಂತಾಗಿದೆ.

ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ಧ ನಮ್ಮ ಮೇಲೆ ಇನ್ನೆಷ್ಟು ಹಲ್ಲೆ ನಡೆಸಿದರೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ. ಆಲ್ವಿನ್ ಡಿಸೋಜರವರ ಮೇಲೆ ನಡೆಸಿರುವ ಮಾರಣಾಂತಿಕ ಹಲ್ಲೆ ಘಟನೆ ನಮ್ಮೆಲ್ಲರಿಗೂ ಅತೀವ ನೋವು ತಂದಿದೆ ಹಾಗೂ ನಮ್ಮನ್ನು ಭಯಭೀತರನ್ನಾಗಿಸಿದೆ. ಮುಂದಿನ 24 ಗಂಟೆಗಳ ಒಳಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯ ಸಿಗುವವರೆಗೆ ವಾಮಂಜೂರು ಗ್ರಾಮಾಂತರ ಪೋಲಿಸ್ ಠಾಣೆಯ ಮುಂದೆ ಪ್ರತಿಭಟನೆ ಕೈಗೊಳ್ಳಲಿದ್ದೇವೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕ ಫಾ. ಜೆ.ಬಿ. ಸಲ್ಡಾನ್ಹಾ, ಮಾಜಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೋಸ್ತಾ, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್ ಮೊಂತೇರೊ, ಸಾಮಾಜಿಕ ಹೋರಾಟಗಾರ ಸುನಿಲ್ ಕುಮಾರ್ ಬಜಾಲ್, ಪಾವೂರು ಉಳಿಯ ದ್ವೀಪ ನಿವಾಸಿ ಗಿಲ್ಬರ್ಟ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Catholic Sabha threatens of protest in front of Police Commissioner office in Mangalore for attack on Alwyn dSouza. Members of Catholic Sabha, Mangaluru, on Monday, October 7, threatened to stage a protest in front of the Police Commissioner’s office if the city police did not arrest all persons behind the assault on the sabha’s president Alwyn Jerome D’Souza on the outskirts of the city on October 5.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am