ಬ್ರೇಕಿಂಗ್ ನ್ಯೂಸ್
10-10-24 01:52 pm Mangalore Correspondent ಕರಾವಳಿ
ಮಂಗಳೂರು, ಅ.10: ಮಂಗಳೂರಿನ ಹೆಸರಾಂತ ಲೋಟಸ್ ಪ್ರಾಪರ್ಟೀಸ್ ಬಿಲ್ಡರ್ಸ್ ಸಂಸ್ಥೆಯ ಪಾಲುದಾರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್ಎಸ್ ಯುಐ ಕಾರ್ಯಕರ್ತನಾಗಿರುವ ಅನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು. ಅನುಷ್ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ.
ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Jitendra Kottary builder of Lotus Properties attacked and assaulted, two arrested. The fight erupted after kottary overtook youth youth while on his way home from airport. Barke police have registered a case.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 09:43 pm
HK News Desk
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
17-03-25 08:01 pm
Mangalore Correspondent
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm