ಬ್ರೇಕಿಂಗ್ ನ್ಯೂಸ್
11-12-20 01:48 pm Mangalore Correspondent ಕರಾವಳಿ
ಬಂಟ್ವಾಳ, ಡಿ.11: ಬಂಟ್ವಾಳ ತಾಲೂಕಿನಲ್ಲಿ ನಿನ್ನೆ ರಾತ್ರಿ ಭಾರೀ ಸಿಡಿಲು ಮಳೆಯಾಗಿದ್ದು ಸಿಡಿಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.
ಚಂದಪ್ಪ ಮೂಲ್ಯ(55) ಮೃತಪಟ್ಟವರು. ತಡರಾತ್ರಿಯಲ್ಲಿ ಗುಡುಗು ಸಿಡಿಲು ಬಂದಿತ್ತು. ನಡುರಾತ್ರಿ ವೇಳೆಗೆ ಮನೆಗೆ ಸಿಡಿಲು ಬಡಿದಿದ್ದು ಚಂದಪ್ಪ ಮೂಲ್ಯ ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಿಡಿಲಿನಿಂದ ಮನೆಗೂ ಹಾನಿಯಾಗಿವೆ. ಗೋಡೆ ಬಿರುಕು ಬಿಟ್ಟಿದ್ದು ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ.
A man died after being struck by Lightning at Bantwal. The deceased has been identified as Chandappa(55).
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 08:48 pm
Mangalore Correspondent
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm