ಬ್ರೇಕಿಂಗ್ ನ್ಯೂಸ್
11-10-24 09:43 pm Mangalore Correspondent ಕರಾವಳಿ
ಮಂಗಳೂರು, ಅ.11: ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಯದ ವ್ಯಕ್ತಿ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು ಮಾಡಿ, ನಕಲಿ ವಿಳಾಸ ಮೂಲಕ ಭಾರತದ ಪಾಸ್ಪೋರ್ಟ್ ರೆಡಿ ಮಾಡಿಸಿದ್ದ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.
ಉಡುಪಿಯಲ್ಲಿ ಸಿದ್ಧಪಡಿಸಿದ ಪಾಸ್ಪೋರ್ಟ್ ನಲ್ಲಿ ತನ್ನ ಹೆಸರನ್ನು ಮಹಮ್ಮದ್ ಮಾಣಿಕ್ ಎಂದು ಬದಲಾಯಿಸಿದ್ದ. ಬಾಂಗ್ಲಾ ಮೂಲದ ಈ ವ್ಯಕ್ತಿಯ ಜೊತೆಗೆ ಇನ್ನೂ 5 ಮಂದಿ ಉಡುಪಿಗೆ ಬಂದಿದ್ದಾರೆ ಎನ್ನಲಾಗುತ್ತಿದ್ದು, ಆರೋಪಿಯನ್ನು ಬಜಪೆ ಪೋಲೀಸರಿಗೆ ಒಪ್ಪಿಸಲಾಗಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bangladeshi illegal migrant arrested at Mangalore international. Fake ID cards and passport has been seized. The arrested has been identified as Manik Hussain.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm