ಬ್ರೇಕಿಂಗ್ ನ್ಯೂಸ್
11-10-24 09:43 pm Mangalore Correspondent ಕರಾವಳಿ
ಮಂಗಳೂರು, ಅ.11: ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಯದ ವ್ಯಕ್ತಿ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು ಮಾಡಿ, ನಕಲಿ ವಿಳಾಸ ಮೂಲಕ ಭಾರತದ ಪಾಸ್ಪೋರ್ಟ್ ರೆಡಿ ಮಾಡಿಸಿದ್ದ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.
ಉಡುಪಿಯಲ್ಲಿ ಸಿದ್ಧಪಡಿಸಿದ ಪಾಸ್ಪೋರ್ಟ್ ನಲ್ಲಿ ತನ್ನ ಹೆಸರನ್ನು ಮಹಮ್ಮದ್ ಮಾಣಿಕ್ ಎಂದು ಬದಲಾಯಿಸಿದ್ದ. ಬಾಂಗ್ಲಾ ಮೂಲದ ಈ ವ್ಯಕ್ತಿಯ ಜೊತೆಗೆ ಇನ್ನೂ 5 ಮಂದಿ ಉಡುಪಿಗೆ ಬಂದಿದ್ದಾರೆ ಎನ್ನಲಾಗುತ್ತಿದ್ದು, ಆರೋಪಿಯನ್ನು ಬಜಪೆ ಪೋಲೀಸರಿಗೆ ಒಪ್ಪಿಸಲಾಗಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bangladeshi illegal migrant arrested at Mangalore international. Fake ID cards and passport has been seized. The arrested has been identified as Manik Hussain.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am