ಬ್ರೇಕಿಂಗ್ ನ್ಯೂಸ್
11-10-24 09:43 pm Mangalore Correspondent ಕರಾವಳಿ
ಮಂಗಳೂರು, ಅ.11: ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಯದ ವ್ಯಕ್ತಿ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು ಮಾಡಿ, ನಕಲಿ ವಿಳಾಸ ಮೂಲಕ ಭಾರತದ ಪಾಸ್ಪೋರ್ಟ್ ರೆಡಿ ಮಾಡಿಸಿದ್ದ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.
ಉಡುಪಿಯಲ್ಲಿ ಸಿದ್ಧಪಡಿಸಿದ ಪಾಸ್ಪೋರ್ಟ್ ನಲ್ಲಿ ತನ್ನ ಹೆಸರನ್ನು ಮಹಮ್ಮದ್ ಮಾಣಿಕ್ ಎಂದು ಬದಲಾಯಿಸಿದ್ದ. ಬಾಂಗ್ಲಾ ಮೂಲದ ಈ ವ್ಯಕ್ತಿಯ ಜೊತೆಗೆ ಇನ್ನೂ 5 ಮಂದಿ ಉಡುಪಿಗೆ ಬಂದಿದ್ದಾರೆ ಎನ್ನಲಾಗುತ್ತಿದ್ದು, ಆರೋಪಿಯನ್ನು ಬಜಪೆ ಪೋಲೀಸರಿಗೆ ಒಪ್ಪಿಸಲಾಗಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bangladeshi illegal migrant arrested at Mangalore international. Fake ID cards and passport has been seized. The arrested has been identified as Manik Hussain.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm