ಬ್ರೇಕಿಂಗ್ ನ್ಯೂಸ್
12-10-24 12:45 pm Udupi Correspondent ಕರಾವಳಿ
ಉಡುಪಿ, ಅ.12: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಅಧಿಕಾರಿಯೆಂಬ ಹೆಸರಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನ ವ್ಯವಸ್ಥೆ ಮಾಡಿಕೊಂಡ ಪ್ರಸಂಗ ನಡೆದಿದ್ದು ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅ.9ರಂದು ಉದಯ್ ಹೆಸರಿನ ವ್ಯಕ್ತಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ. ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದ. ಅದರಂತೆ ಅ.9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಡಾ| ಉದಯ್ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಲಾಗಿತ್ತು.
ಆದರೆ ಅವರ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್ಸೈಟ್ ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಶ್ರೀ ಮಠಕ್ಕೆ ಆಗಮಿಸಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್ ನಂದನ್ ದೂರು ನೀಡಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been filed against an individual who posed as the parliamentary chief secretary of the Prime Minister's Office (PMO) and obtained a special darshan of Lord Krishna at the Sri Krishna Math in Udupi.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm