ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am