ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm