ಬ್ರೇಕಿಂಗ್ ನ್ಯೂಸ್
13-10-24 12:02 pm Mangalore Correspondent ಕರಾವಳಿ
ಉಪ್ಪಿನಂಗಡಿ, ಅ 13: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಶುಕ್ರವಾರ ತಡರಾತ್ರಿ 11.30ರ ಸುಮಾರಿಗೆ ಸಂಭವಿಸಿದೆ.
ಬಸ್ಸಿನ ಚಾಲಕ ಬಸ್ನ ಚಕ್ರದಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತಪಟ್ಟವರನ್ನು ಮೈಸೂರು ಮೂಲದ ಭರತ್ (28) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಹತ್ತಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬಸ್ಸಿನಲ್ಲಿ ಚಾಲಕ ಹಾಗೂ ಸಹ ಚಾಲಕರಿಬ್ಬರೂ ಮಾತ್ರ ಪ್ರಯಾಣಿಸುತ್ತಿದ್ದು, ಸಹ ಚಾಲಕ ಅವಿನಾಶ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೇರೆ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಲಿಲ್ಲ.
ಮೃತದೇಹವನ್ನು ಪುತ್ತೂರಿನ ಸರಕಾರಿ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Mangalore Gudya, Bangalore Mangalore bus plunges into stream, driver dies on spot. The deceased has been identified as Bharath (29) from Mysuru.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm