ಬ್ರೇಕಿಂಗ್ ನ್ಯೂಸ್
14-10-24 01:37 pm Mangalore Correspondent ಕರಾವಳಿ
ಮಂಗಳೂರು, ಅ.14: ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಬಾಂಬಿಲ ಮಸೀದಿ ತಿರುವಿನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಮಂಗಳೂರಿನ ಮಹಿಳೆ ಮೃತಪಟ್ಟಿದ್ದಾರೆ.
ಮಂಗಳೂರು ನಗರದ ಕೊಡಿಯಾಲಬೈಲು ನಿವಾಸಿ ಭಾಗೀರಥಿ (58 ) ಮೃತರು. ಕಾರು ಚಲಾಯಿಸುತ್ತಿದ್ದ ಮೂಲತಃ ತುಮಕೂರು ನಿವಾಸಿ ರೂಪೇಶ್ (40) ಗಂಭೀರ ಗಾಯಗೊಂಡಿದ್ದಾರೆ. ರೂಪೇಶ್ ಅವರ ಪತ್ನಿ, ಭಾಗೀರಥಿ ಅವರ ಪುತ್ರಿ ಸುಚಿತ್ರಾ (33) ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರೂಪೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೂಪೇಶ್ ಮೂಲತಃ ತುಮಕೂರು ನಿವಾಸಿಯಾಗಿದ್ದು ಮಂಗಳೂರಿನ ಸುಚಿತ್ರಾ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ನವರಾತ್ರಿ ಹಿನ್ನೆಲೆಯಲ್ಲಿ ತುಮಕೂರಿಗೆ ಹೋಗಿ ಮರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ- ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದಾಗ ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಭಾಗೀರಥಿ ಮೃತಪಟ್ಟಿದ್ದಾರೆ. ಭಾಗೀರಥಿಯವರ ಸೋದರ ಗೋಪಾಲ್ ಮಂಗಳೂರಿನಲ್ಲಿ ಪಿಡಬ್ಲ್ಯುಡಿ ಇಂಜಿನಿಯರ್ ಆಗಿದ್ದಾರೆ.
ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore punjalkatte accident, 58 year old woman dies on spot. Three people were traveling in the car, including Bhagirathi (58), a resident of Kodiyal Bailu, who unfortunately lost her life. The driver, Roopesh (40), suffered severe injuries and is being treated, while his wife, Suchitra (33), sustained minor injuries.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm