ಬ್ರೇಕಿಂಗ್ ನ್ಯೂಸ್
16-10-24 08:19 pm Mangalore Correspondent ಕರಾವಳಿ
ಪುತ್ತೂರು, ಅ.16: ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂಬುದಾಗಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರು ಜಾಲತಾಣದಲ್ಲಿ ವಿಕೃತ ಟೀಕೆ ಮಾಡಿದ್ದು ಇವರನ್ನು ಸರ್ಕಾರದ ಸೇವೆಯಿಂದ ಕೂಡಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಪೊಲೀಸರಿಗೆ ದೂರು ನೀಡಿದೆ.
ಹಿಂದೂ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದು ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯ ಮುಖಂಡರು ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಿದ್ದಾರೆ. ನನ್ನ ಬಳಿ ಇದಕ್ಕೆ ಹತ್ತು ಸಾವಿರ ದಾಖಲೆ ಇದೆ. ಹಿಂದುತ್ವದ ಹುಡುಗರು ಇವರನ್ನು ಸೂಳೆಯರಾಗಿ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ವೇಳೆ ಅವರನ್ನು ಮರದಡಿಯಲ್ಲಿ ಮಲಗಿಸುತ್ತಾರೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಅಪಘಾತವಾದಲ್ಲಿ ಮುಸ್ಲಿಂ ಯುವಕರು ಸಹಾಯಕ್ಕೆ ಬರುತ್ತಾರೆ. ಹಿಂದು ಹುಡುಗರು ಫೋಟೊ ತೆಗೆದು ಹಂಚುತ್ತಾರೆ ಇತ್ಯಾದಿಯಾಗಿ ಹಿಂದು ಧರ್ಮದವರನ್ನು ಅವಾಚ್ಯವಾಗಿ ಮಾತನಾಡಿದ್ದಾರೆ.
ಈತ ಈ ಹಿಂದೆಯೂ ಇಂತಹ ವಿಕೃತ ಮನಸ್ಥಿತಿಯಿಂದ ಹಿಂದುಗಳ ಭಜನೆ ಬಗ್ಗೆ ಟೀಕೆ ಮಾಡಿ ಸೇವೆಯಿಂದ ಅಮಾನತು ಆಗಿದ್ದರು. ಆನಂತರ, ಸೇವೆಗೆ ಸೇರಿದ್ದ ಸಂಜೀವ ಪೂಜಾರಿ ಸಮಯದಲ್ಲಿ ಮತ್ತೆ ಹಳೆ ಚಾಳಿ ಮುಂದುವರಿಸಿದ್ದಾರೆ. ಇವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಹಿಂಜಾವೇ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಮತ್ತಿತರರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Derogatory messages on social media, Hindu Jagrana vedike demands action against deputy range forest officer Sanjeeva Poojari. In 2022 Sanjeeva Poojari Kaniyooru, deputy range forest officer, was accused of spreading derogatory messages on Facebook.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm