ಬ್ರೇಕಿಂಗ್ ನ್ಯೂಸ್
16-10-24 08:19 pm Mangalore Correspondent ಕರಾವಳಿ
ಪುತ್ತೂರು, ಅ.16: ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂಬುದಾಗಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರು ಜಾಲತಾಣದಲ್ಲಿ ವಿಕೃತ ಟೀಕೆ ಮಾಡಿದ್ದು ಇವರನ್ನು ಸರ್ಕಾರದ ಸೇವೆಯಿಂದ ಕೂಡಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಪೊಲೀಸರಿಗೆ ದೂರು ನೀಡಿದೆ.
ಹಿಂದೂ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದು ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯ ಮುಖಂಡರು ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಿದ್ದಾರೆ. ನನ್ನ ಬಳಿ ಇದಕ್ಕೆ ಹತ್ತು ಸಾವಿರ ದಾಖಲೆ ಇದೆ. ಹಿಂದುತ್ವದ ಹುಡುಗರು ಇವರನ್ನು ಸೂಳೆಯರಾಗಿ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ವೇಳೆ ಅವರನ್ನು ಮರದಡಿಯಲ್ಲಿ ಮಲಗಿಸುತ್ತಾರೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಅಪಘಾತವಾದಲ್ಲಿ ಮುಸ್ಲಿಂ ಯುವಕರು ಸಹಾಯಕ್ಕೆ ಬರುತ್ತಾರೆ. ಹಿಂದು ಹುಡುಗರು ಫೋಟೊ ತೆಗೆದು ಹಂಚುತ್ತಾರೆ ಇತ್ಯಾದಿಯಾಗಿ ಹಿಂದು ಧರ್ಮದವರನ್ನು ಅವಾಚ್ಯವಾಗಿ ಮಾತನಾಡಿದ್ದಾರೆ.
ಈತ ಈ ಹಿಂದೆಯೂ ಇಂತಹ ವಿಕೃತ ಮನಸ್ಥಿತಿಯಿಂದ ಹಿಂದುಗಳ ಭಜನೆ ಬಗ್ಗೆ ಟೀಕೆ ಮಾಡಿ ಸೇವೆಯಿಂದ ಅಮಾನತು ಆಗಿದ್ದರು. ಆನಂತರ, ಸೇವೆಗೆ ಸೇರಿದ್ದ ಸಂಜೀವ ಪೂಜಾರಿ ಸಮಯದಲ್ಲಿ ಮತ್ತೆ ಹಳೆ ಚಾಳಿ ಮುಂದುವರಿಸಿದ್ದಾರೆ. ಇವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಹಿಂಜಾವೇ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಮತ್ತಿತರರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Derogatory messages on social media, Hindu Jagrana vedike demands action against deputy range forest officer Sanjeeva Poojari. In 2022 Sanjeeva Poojari Kaniyooru, deputy range forest officer, was accused of spreading derogatory messages on Facebook.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am