ಬ್ರೇಕಿಂಗ್ ನ್ಯೂಸ್
17-10-24 12:34 pm Mangalore Correspondent ಕರಾವಳಿ
ಮಂಗಳೂರು, ಅ.17: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು 37 ಸೆಕೆಂಡ್ಸ್ಗಳಲ್ಲಿ 26 ಸೋಮರ್ಸಾಲ್ಟ್ಸ್(ಪಲ್ಟಿ) ಮೂಲಕ ನೊಬೆಲ್ ವಿಶ್ವದಾಖಲೆ ನಿರ್ಮಿಸಿರುವ ಮಂಗಳೂರಿನ 13ರ ಹರೆಯದ ಬಾಲಕ ಹ್ಯಾಡ್ರಿಯನ್ ವೇಗಸ್ನನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸನ್ಮಾನಿಸಿ, ಅಪರೂಪದ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.
ಮಂಗಳೂರಿನ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಹ್ಯಾಡ್ರಿಯನ್ ವೇಗಸ್ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಈ ಸಾಧನೆಯನ್ನು ಮಾಡಿ ಗಮನಸೆಳೆದಿದ್ದಾನೆ. 15 ವರ್ಷದೊಳಗಿನ ವಯೋಮಾನದಲ್ಲಿ ನೀರಿನೊಳಗೆ ಪಲ್ಟಿ ಹೊಡೆದು ಸಾಹಸ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇಟ್ಟು ಕೊಂಡಿದ್ದಾರೆ.
ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ಭಾಗದ ನೀರಿನಲ್ಲಿ ಏಕಕಾಲಕ್ಕೆ 26 ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ದಾಖಲೆಯಾಗಿದ್ದು, ಈ ಅಪರೂಪದ ಸಾಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದ ಬಾಲಕನ ಸಾಧನೆಗೆ ಕಾರಣರಾಗಿರುವ ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಹಾಗೂ ಪೋಷಕರ ಪರಿಶ್ರಮ, ಪ್ರೋತ್ಸಾಹವನ್ನು ಶ್ಲಾಘಿಸಿದ್ದಾರೆ.
Thirteen-year-old Hadrian Vegas from Mangaluru made history by setting a new world record for performing 26 underwater somersaults in just 37 seconds at the Emmekere International Swimming Pool. The feat was officially recognized by Dr. Krishnamurti, State Director of Nobel World Records.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm