ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 09:00 pm
Mangalore Correspondent
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
Mervin Mendonca Accident, Udupi, Mangalore: ರ...
23-08-25 01:29 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm