ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm