ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am