ಬ್ರೇಕಿಂಗ್ ನ್ಯೂಸ್
20-10-24 07:49 pm Mangalore Correspondent ಕರಾವಳಿ
ಮಂಗಳೂರು, ಅ.20: ನಗರದ ನಂತೂರು ಹೆದ್ದಾರಿಯಲ್ಲಾದ ರಸ್ತೆ ಅಪಘಾತದಲ್ಲಿ ಮತ್ತೊಬ್ಬರ ಜೀವ ಆಹುತಿಯಾಗಿದೆ. ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವತಿಗೆ ಟಿಪ್ಪರ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಮೃತರು. ಇವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದ ಕಡೆಯಿಂದ ಪಂಪ್ವೆಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಮೀನು ಸಾಗಿಸುವ ಕಂಟೇನರ್ ಲಾರಿ ಡಿಕ್ಕಿಯಾಗಿದೆ. ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆಯಿಂದಾಗಿ ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿದ್ದು ಹಿಂದಿನ ಚಕ್ರಕ್ಕೆ ಸಿಲುಕಿದ ಕ್ರಿಸ್ತಿ ಸ್ಥಳದಲ್ಲೇ ದುರಂತ ಸಾವಿಗೀಡಾಗಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತೂರಿನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಈ ಹೊತ್ತಿನಲ್ಲಿ ಲಾರಿ ಚಾಲಕರು ನಿರ್ಲಕ್ಷ್ಯದಿಂದ ವಾಹನ ಚಲಾಯಿಸುತ್ತಿರುವುದು ಅಪಘಾತಕ್ಕೆ ಕಾರಣವಾಗುತ್ತಿದೆ.
Mangalore Nanthoor accident, 27 year old girl Christy Crasta dies on spot. Christy was from kodikal and she was on her way home while fish container rammed her two wheeler and she was killed on spot.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am