ಬ್ರೇಕಿಂಗ್ ನ್ಯೂಸ್
20-10-24 10:50 pm Mangalore Correspondent ಕರಾವಳಿ
ಮಂಗಳೂರು, ಅ.20: ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿಗೆ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಡಾ|ಕೆ.ಸಿ. ನ್ಯಾಕ್, ಸವಣೂರು ಸೀತಾರಾಮ ರೈ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಅಧ್ಯಕ್ಷ ಡಾ|ಕೆ.ಸಿ.ನ್ಯಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರು ಕಣಚೂರು ಪಬ್ಲಿಕ್ ಸ್ಕೂಲ್ ಚೇರ್ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KC Nayak, Savanur Sitarama Rai and five others announced for best administrator award in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am