ಬ್ರೇಕಿಂಗ್ ನ್ಯೂಸ್
26-10-24 12:13 pm Udupi Correspondent ಕರಾವಳಿ
ಕುಂದಾಪುರ, ಅ 26: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ(ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.
ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ ಅದರಂತೆ ಇಂದು ಬೆಳಿಗ್ಗೆ ಇಬ್ಬರೂ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ ಎನ್ನಲಾಗಿದೆ.
Two youths from Bangalore drowned in Kundapura beach. Youths and their family had come for a wedding function in kundapur. One of the body has been found another body is still been missing.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am