ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am