ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm