ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm