ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm