ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am