ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm