ಬ್ರೇಕಿಂಗ್ ನ್ಯೂಸ್
31-10-24 11:08 pm Mangalore Correspondent ಕರಾವಳಿ
ಮಂಗಳೂರು, ಅ.31: ರಾಜ್ಯೋತ್ಸವ ದಿನದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 55 ಮದಿಯನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಧಾರ್ಮಿಕ ಮತ್ತು ಸಮಾಜಸೇವೆಗಾಗಿ 20 ಸಂಘ ಸಂಸ್ಥೆಗಳನ್ನು ಜಿಲ್ಲಾ ಪ್ರಶಸ್ತಿ ಗೌರವಕ್ಕೆ ಗುರುತಿಸಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇರುವೈಲು ಪಾಣಿಲ ಬಾಡ ಪೂಜಾರಿಯವರ ಪರವಾಗಿ ಅವರ ಪುತ್ರ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕಂಬಳ ತರಬೇತುದಾರ ಜಾನ್ ಸಿರಿಲ್ ಡಿಸೋಜ, ಹಿರಿಯ ಯಕ್ಷಗಾನ ಕಲಾವಿದರಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಕಡಬ ಶ್ರೀನಿವಾಸ ರೈ, ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್, ಎಕ್ಸಲೆಂಟ್ ವಿದ್ಯಾಸಂಸ್ಥೆಯ ರಶ್ಮಿತಾ ಜೈನ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪುಷ್ಪರಾಜ ಶೆಟ್ಟಿ ಬಿ.ಎನ್, ರಾಜೇಶ್ ರಾವ್, ಸುಖಪಾಲ್ ಪೊಳಲಿ, ಹಿರಿಯ ದೈವಾರಾಧಕ ಶೇಖರ ಪರವ, ಭರತನಾಟ್ಯ, ಏಕಪಾತ್ರಾಭಿನಯದಲ್ಲಿ ಹೆಸರು ಮಾಡಿರುವ ಕು.ಜ್ಞಾನ ರೈ ಪುತ್ತೂರು, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿ.ಎಸ್ ಸಚ್ಚಿದಾನಂದ ರೈ ಸೇರಿದಂತೆ 55 ಮಂದಿಯನ್ನು ಪಟ್ಟಿ ಮಾಡಲಾಗಿದೆ.
(3 - ಪತ್ರಿಕೋದ್ಯಮ ಕ್ಷೇತ್ರ)
ಜಿಲ್ಲಾ ಪ್ರಶಸ್ತಿಗಳನ್ನು ನ.1ರಂದು ಬೆಳಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ.
Three senior journalists Rajesh Rao from Namma Kudla, Sukpal Polali from Public Tv and Pushparaj from Varatha Bharati including 55 recipients of Mangalore selected for district Rajyotsava Awards 2024. The awards will be presented by Dinesh Gundu Rao, D.K. District In-charge Minister, with Speaker UT Khader attending as a special guest. The ceremony is scheduled for November 1 at 9 a.m. at Nehru Maidan in Mangalore, as part of the Kannada Rajyotsava celebrations.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm