ಬ್ರೇಕಿಂಗ್ ನ್ಯೂಸ್
31-10-24 11:08 pm Mangalore Correspondent ಕರಾವಳಿ
ಮಂಗಳೂರು, ಅ.31: ರಾಜ್ಯೋತ್ಸವ ದಿನದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 55 ಮದಿಯನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಧಾರ್ಮಿಕ ಮತ್ತು ಸಮಾಜಸೇವೆಗಾಗಿ 20 ಸಂಘ ಸಂಸ್ಥೆಗಳನ್ನು ಜಿಲ್ಲಾ ಪ್ರಶಸ್ತಿ ಗೌರವಕ್ಕೆ ಗುರುತಿಸಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇರುವೈಲು ಪಾಣಿಲ ಬಾಡ ಪೂಜಾರಿಯವರ ಪರವಾಗಿ ಅವರ ಪುತ್ರ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕಂಬಳ ತರಬೇತುದಾರ ಜಾನ್ ಸಿರಿಲ್ ಡಿಸೋಜ, ಹಿರಿಯ ಯಕ್ಷಗಾನ ಕಲಾವಿದರಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಕಡಬ ಶ್ರೀನಿವಾಸ ರೈ, ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್, ಎಕ್ಸಲೆಂಟ್ ವಿದ್ಯಾಸಂಸ್ಥೆಯ ರಶ್ಮಿತಾ ಜೈನ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪುಷ್ಪರಾಜ ಶೆಟ್ಟಿ ಬಿ.ಎನ್, ರಾಜೇಶ್ ರಾವ್, ಸುಖಪಾಲ್ ಪೊಳಲಿ, ಹಿರಿಯ ದೈವಾರಾಧಕ ಶೇಖರ ಪರವ, ಭರತನಾಟ್ಯ, ಏಕಪಾತ್ರಾಭಿನಯದಲ್ಲಿ ಹೆಸರು ಮಾಡಿರುವ ಕು.ಜ್ಞಾನ ರೈ ಪುತ್ತೂರು, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿ.ಎಸ್ ಸಚ್ಚಿದಾನಂದ ರೈ ಸೇರಿದಂತೆ 55 ಮಂದಿಯನ್ನು ಪಟ್ಟಿ ಮಾಡಲಾಗಿದೆ.

(3 - ಪತ್ರಿಕೋದ್ಯಮ ಕ್ಷೇತ್ರ)








ಜಿಲ್ಲಾ ಪ್ರಶಸ್ತಿಗಳನ್ನು ನ.1ರಂದು ಬೆಳಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ.
Three senior journalists Rajesh Rao from Namma Kudla, Sukpal Polali from Public Tv and Pushparaj from Varatha Bharati including 55 recipients of Mangalore selected for district Rajyotsava Awards 2024. The awards will be presented by Dinesh Gundu Rao, D.K. District In-charge Minister, with Speaker UT Khader attending as a special guest. The ceremony is scheduled for November 1 at 9 a.m. at Nehru Maidan in Mangalore, as part of the Kannada Rajyotsava celebrations.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am