ಬ್ರೇಕಿಂಗ್ ನ್ಯೂಸ್
01-11-24 10:16 pm Mangalore Correspondent ಕರಾವಳಿ
ಉಳ್ಳಾಲ, ನ.1: ರಸ್ತೆ ಅಂಚಿನ ಕಬ್ಬಿಣದ ತಡೆ ಬೇಲಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರನಾಗಿದ್ದ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರೀಶ್ (19) ಮೃತ ವಿದ್ಯಾರ್ಥಿ. ಬೈಕ್ ಸವಾರ ಮಹಮ್ಮದ್ ಶಾಕೀರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಬಿ.ಸಿ.ರೋಡ್ ನಿವಾಸಿಗಳಾದ ಬೈಕ್ ಸವಾರರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇಂದು ಸಂಜೆ ವಿದ್ಯಾರ್ಥಿಗಳು ಕೊಣಾಜೆಯಿಂದ ಮಂಗಳೂರಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಸಲ್ಮಾನ್ ಫಾರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ಸಂಜೆಯೂ ನೇತ್ರಾವತಿ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ನಿಯಂತ್ರಣ ತಪ್ಪಿದ ಟೆಂಪೋ ಲಾರಿಯೊಂದು ಹರಿದು ಪಾದಚಾರಿ ಫರಂಗಿಪೇಟೆ ನಿವಾಸಿ ಮಧ್ಯ ವಯಸ್ಕ ಆದಂ ಎಂಬವರು ಮೃತಪಟ್ಟಿದ್ದರು.
Mangalore Ullal accident, 19 year old college student killed on spot after bike hits road side rod. The deceased has been identified as Salman Farish.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm