ಬ್ರೇಕಿಂಗ್ ನ್ಯೂಸ್
02-11-24 02:43 pm Mangalore Correspondent ಕರಾವಳಿ
ಪುತ್ತೂರು, ನ.2: ಸ್ಕೂಟರ್ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ಮರವೊಂದು ಜನರಾಯನ ರೂಪದಲ್ಲಿ ಎರಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕಡಬದಿಂದ ಪಂಜದ ಮನೆಯ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಸವಾರ ಸೀತಾರಾಮ (58) ವಿಧಿಯಾಟಕ್ಕೆ ಬಲಿಯಾದವರು. ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ನೇರವಾಗಿ ಇವರ ಮೈಮೇಲೆ ಬಿದ್ದಿದೆ. ಇದರಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ.
ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದಕ್ಕೆ ಅರಣ್ಯ ಇಲಾಖೆಯ ಅಸಡ್ಡೆ ಕಾರಣ ಎಂದು ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರದ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸಿದ್ದರು. ಈಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳುವಂತಾಯ್ತು ಎಂದಿದ್ದಾರೆ. ಸೀತಾರಾಮ ಅವರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕಡಬದಿಂದ ಹರಕೆಗೆ ಕೋಳಿ ಖರೀದಿಸಿ ಮನೆಗೆ ಬರುತ್ತಿದ್ದಾಗ ಜವರಾಯ ಎರಗಿದ್ದಾನೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
58 year old man dies after tree falls on him at kadaba in Mangalore. The deceased has been identified as Sitharam. Public have slammed the forest officals for showing negligence
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm