ಬ್ರೇಕಿಂಗ್ ನ್ಯೂಸ್
03-11-24 02:43 pm Udupi Correspondent ಕರಾವಳಿ
ಉಡುಪಿ, ನ.3: ಉಡುಪಿ ನಗರದೊಳಗೆ 'ಸುಲ್ತಾನ್ ಪುರ' ಎಂಬ ಹೆಸರು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕ್ಫ್ ವಿವಾದ ಎದ್ದಿರುವಾಗಲೇ ಇಂತಹ ಹೆಸರು ಕೇಳಿಬಂದಿದ್ದರಿಂದ ಜನರು ತಮ್ಮ ಭೂಮಿಯ ದಾಖಲೆಗಳನ್ನು ಪರಿಶೀಲಿಸಲು ಆರಂಭಿಸಿದ್ದರು. ಈ ಬಗ್ಗೆ ಸಾಕಷ್ಟು ಗೊಂದಲವೂ ಉಂಟಾಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರೇ ಸ್ಪಷ್ಟನೆ ನೀಡಿದ್ದು ಅಂತಹ ಹೆಸರು ಕಂದಾಯ ದಾಖಲೆಗಳಲ್ಲಿ ಇಲ್ಲ ಎಂದಿದ್ದಾರೆ.
ಸರ್ವೇ ನಂಬರ್ ಗಳನ್ನು ದಾಖಲಿಸುವ ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ರಲ್ಲಿ ‘ಸುಲ್ತಾನಪುರ’ ಎಂಬ ಹೆಸರು ಪತ್ತೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮ ನಕಾಶೆಯನ್ನು ಲಗತ್ತಿಸಲಾಗಿದೆ.

ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು www.landrecords.karnataka.gov.in ನಲ್ಲಿ Download ಮಾಡಬಹುದಾಗಿದೆ. ಗ್ರಾಮ ನಕಾಶೆಯಲ್ಲಿ SULTANAPUR ಎಂದು ದಾಖಲಾಗಿರುದಿಲ್ಲ.
ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲೂ Sultanpur ಎಂದು ಇರುವುದಿಲ್ಲ. ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
Udupi Deputy Commissioner Dr Vidya Kumari provided clarification regarding the appearance of the name ‘Sultanpur’ under survey number 120 in Udupi on the state government’s Dishaank app.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am