ಬ್ರೇಕಿಂಗ್ ನ್ಯೂಸ್
03-11-24 08:43 pm Mangalore Correspondent ಕರಾವಳಿ
ಬೆಳ್ತಂಗಡಿ, ನ.3: ಕೋಲಾರ ಜಿಲ್ಲೆಯ ಚಿಂತಾಮಣಿಯಿಂದ ಅಕ್ಟೋಬರ್ 31ರಂದು ಕಾಣೆಯಾಗಿದ್ದ ದಂಪತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಮತ್ತು ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಊರಿನಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾಗಿ ಸುದ್ದಿ ಹಬ್ಬಿತ್ತು. ಅನುಮಾನಗೊಂಡ ಕುಟುಂಬಸ್ಥರು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸಂಶಯದಲ್ಲಿ ಹುಡುಕಾಟ ನಡೆಸಿದ್ದರು. ಬೆಳ್ತಂಗಡಿಯ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಉದ್ದಕ್ಕೂ ಹುಡುಕಾಟ ನಡೆದಿತ್ತು.
ಭಾನುವಾರ ಮಧ್ಯಾಹ್ನ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದು ಪತ್ತೆಯಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನವೆಂಬರ್ 1 ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
Kolar missing couple body found in river at Dharmasthala in Mangalore. The deceased has been identified as Madi Reddy and Eshwaramma.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am