ಬ್ರೇಕಿಂಗ್ ನ್ಯೂಸ್
03-11-24 08:43 pm Mangalore Correspondent ಕರಾವಳಿ
ಬೆಳ್ತಂಗಡಿ, ನ.3: ಕೋಲಾರ ಜಿಲ್ಲೆಯ ಚಿಂತಾಮಣಿಯಿಂದ ಅಕ್ಟೋಬರ್ 31ರಂದು ಕಾಣೆಯಾಗಿದ್ದ ದಂಪತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಮತ್ತು ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.
ಊರಿನಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾಗಿ ಸುದ್ದಿ ಹಬ್ಬಿತ್ತು. ಅನುಮಾನಗೊಂಡ ಕುಟುಂಬಸ್ಥರು ಧರ್ಮಸ್ಥಳಕ್ಕೆ ಬಂದಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸಂಶಯದಲ್ಲಿ ಹುಡುಕಾಟ ನಡೆಸಿದ್ದರು. ಬೆಳ್ತಂಗಡಿಯ ಶೌರ್ಯ ತಂಡ ಹಾಗೂ ಪೊಲೀಸರ ಸಹಕಾರದಲ್ಲಿ ನೇತ್ರಾವತಿ ಸ್ನಾನಘಟ್ಟ ಸೇರಿದಂತೆ ನದಿಯಲ್ಲಿ ಉದ್ದಕ್ಕೂ ಹುಡುಕಾಟ ನಡೆದಿತ್ತು.
ಭಾನುವಾರ ಮಧ್ಯಾಹ್ನ ದೊಂಡೋಲೆ ಬಳಿಯ ಪವರ್ ಪ್ರಾಜೆಕ್ಟ್ ಅಣೆಕಟ್ಟಿನಲ್ಲಿ ಶವಗಳು ಸಿಲುಕಿಕೊಂಡಿದ್ದು ಪತ್ತೆಯಾಗಿದೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಉಜಿರೆ, ವೇಣೂರು ತಂಡದವರು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ನವೆಂಬರ್ 1 ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
Kolar missing couple body found in river at Dharmasthala in Mangalore. The deceased has been identified as Madi Reddy and Eshwaramma.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am